ಸರ್ವೇಶ್ವರನಾದ ದೇವರು ನುಡಿದದ್ದು : “ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, ‘ಅಕಟಾ, ಇಸ್ರಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.