kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

14ನೇ ಅಧ್ಯಾಯ

,
ವಚನ   22

ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಅವರು ನಿಮ್ಮ ಬಳಿ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು, ನಾನು ಜೆರುಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ ಅದಕ್ಕೆ ಉಂಟುಮಾಡಿದ ಎಲ್ಲ ಕೇಡುಗಳ ವಿಷಯವಾಗಿ, ಸಮಾಧಾನ ಹೊಂದುವಿರಿ.

Go to Home Page