ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.