ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.