ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ, ಆಮೇಲೆ ಒಟ್ಟುಗೂಡಿಸಿ, ಸ್ವದೇಶಕ್ಕೆ ತಂದದ್ದರಿಂದ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು;