ಅದೂ ಅಲ್ಲದೆ, ದೇಶದ ಎಲ್ಲ ಭಾಗಗಳಲ್ಲೂ ಗುಮಾಸ್ತರನ್ನು ನೇಮಿಸಿ ಅವರ ಮೂಲಕ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯಲ್ಲಿ ಐದನೆಯ ಒಂದು ಪಾಲನ್ನು ಕಂದಾಯವಾಗಿ ಎತ್ತಬೇಕು.