ಬರವು ದೇಶದಲ್ಲೆಲ್ಲ ಹರಡಿಕೊಂಡಾಗ ಜೋಸೆಫನು ಕಣಜಗಳನ್ನೆಲ್ಲ ತೆಗೆಸಿ, ಈಜಿಪ್ಟರಿಗೆ ಧಾನ್ಯವನ್ನು ಮಾರಿಸಿದನು. ಈಜಿಪ್ಟ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.