ಸಂಜೆ ಎರಡನೆಯ ಕುರಿಯನ್ನು ಬಲಿದಾನ ಮಾಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯವನ್ನೂ ಪಾನವನ್ನೂ ಸಮರ್ಪಿಸಬೇಕು. ಅದು ಸರ್ವೇಶ್ವರನಾದ ನನಗೆ ಪ್ರಿಯವಾದ ಸುಗಂಧ ದಹನಬಲಿಯಾಗಿರುವುದು.