ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.