kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

6ನೇ ಅಧ್ಯಾಯ

,
ವಚನ   12

ಅವನು ಎಷ್ಠು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಸರ್ವೇಶ್ವರನಿಗೆ ಪ್ರತಿಷ್ಠಿಸಿಕೊಳ್ಳಬೇಕು. ಅದಲ್ಲದೆ ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ವ್ರತಕ್ಕೆ ವಿಘ್ನಪ್ರಾಪ್ತವಾದ್ದರಿಂದ ಕಳೆದುಹೋದ ದಿನಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.

Go to Home Page