ಬಳಿಕ ನಾಜೀರ ವ್ರತಸ್ಥನು ತನ್ನ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಳ್ಳಬೇಕು. ಆ ಕೂದಲನ್ನು ಸಮಾಧಾನ ಬಲಿಯ ದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.