ಸರ್ವೇಶ್ವರ ಬಿಳಾಮನಿಗೆ ಹೇಳಬೇಕಾದುದನ್ನು ಹೇಳಿ, “ನೀನು ಬಾಲಾಕನ ಬಳಿಗೆ ಹಿಂದಿರುಗಿ ಹೋಗಿ ನಾನು ಹೇಳಿದ್ದನ್ನು ತಿಳಿಸು,” ಎಂದು ಆಜ್ಞಾಪಿಸಿದರು.