ಬಿಳಾಮನು ಅವನಿಗೆ, “ನೀನು ಇಲ್ಲಿ ದಹನಬಲಿಯರ್ಪಿಸುವ ಸ್ಥಳದಲ್ಲಿರು. ನಾನು ಅತ್ತ ಕಡೆ ಹೋಗಿ (ಸರ್ವೇಶ್ವರನನ್ನು) ಸಂದರ್ಶಿಸಿ ಬರುತ್ತೇನೆ,” ಎಂದು ಹೇಳಿಹೋದನು.