ಸರ್ವೇಶ್ವರ ಬಿಳಾಮನಿಗೆ ದರ್ಶನಕೊಟ್ಟು ಅವನು ಹೇಳಬೇಕಾದುದನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂದಿರುಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.