ಮಿಕ್ಕ ಇಸ್ರಯೇಲರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಿ,” ಎಂದು ಆಜ್ಞಾಪಿಸಿದರು.