ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”