kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

6ನೇ ಅಧ್ಯಾಯ

,
ವಚನ   11

ಆಮೇಲೆ ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.

Go to Home Page