ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ನ್ಯಾಯಸ್ಥಾಪಕರು
,
6ನೇ ಅಧ್ಯಾಯ
,
ವಚನ 29
“ಹೀಗೆ ಮಾಡಿದವರಾರು?” ಎಂದು ಒಬ್ಬರನ್ನೊಬ್ಬರು ವಿಚಾರಿಸಿದರು. ಯೋವಾಷನ ಮಗನಾದ ಗಿದ್ಯೋನನೇ ಎಂದು ಗೊತ್ತಾಯಿತು.
Go to Home Page