ನಾನು ಸುರಕ್ಷಿತವಾಗಿ ಹಿಂದಿರುಗುವಾಗ ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥ ಪ್ರಾಣಿ ತಮಗೆ ಮೀಸಲು ಎಂದೂ ಅದನ್ನು ತಮಗೆ ದಹನಬಲಿದಾನ ಮಾಡುವೆನು” ಎಂದೂ ಹರಕೆಮಾಡಿದನು.