ಈ ಕಾರಣ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥವನ್ನೂ ಊಟಮಾಡದಿರು.