kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

13ನೇ ಅಧ್ಯಾಯ

,
ವಚನ   5

ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇ ಬಾರದು. ಅವನು ಹುಟ್ಟಿನಿಂದ ದೇವರಿಗೆ ಪ್ರತಿಷ್ಠಿತನಾಗುವನು. ಅವನು ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವುದಕ್ಕೆ ಪ್ರಾರಂಭಿಸುವನು,” ಎಂದನು.

Go to Home Page