ಮಾನೋಹನು ಹೋತಮರಿಯನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಸರ್ವೇಶ್ವರನಿಗೆ ಸಮರ್ಪಿಸಿದನು. ಮಾನೋಹನು ಮತ್ತು ಅವನ ಹೆಂಡತಿ ನೋಡುತ್ತಿರುವಾಗಲೇ ಸರ್ವೇಶ್ವರನ ದೂತನು ಒಂದು ಆಶ್ಚರ್ಯಕಾರ್ಯ ಮಾಡಿದನು.