ಅದೇನೆಂದರೆ ಬಲಿಪೀಠದಿಂದ ಆಕಾಶಕ್ಕೆ ಹೋಗುತ್ತಿದ್ದ ಅಗ್ನಿಜ್ವಾಲೆಯೊಳಗೆ ಅವನು ಮೇಲಕ್ಕೇರಿಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲಾಗಿ ಬಿದ್ದರು.