ನಾನು ಸರ್ವೇಶ್ವರನಿಗೆ ಮೊರೆಯಿಡುತ್ತೇನೆ; ಈಗ ಗೋದಿಯ ಸುಗ್ಗಿಕಾಲವಾಗಿದ್ದರೂ ಗುಡುಗನ್ನೂ ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತಮ್ಮ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬುದನ್ನು ಅವರು ತೋರಿಸಿಕೊಡುವರು,” ಎಂದು ಅವರಿಗೆ ಹೇಳಿದನು.