kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

12ನೇ ಅಧ್ಯಾಯ

,
ವಚನ   19

ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.

Go to Home Page