ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.