ಆಗ ಸಮುವೇಲನು, “ಭಯಪಡಬೇಡಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆ ಆದರೂ ಅದನ್ನು ಬಿಟ್ಟು, ಸರ್ವೇಶ್ವರನನ್ನು ಹೊಂದಿಕೊಂಡು ಪೂರ್ಣಮನಸ್ಸಿನಿಂದ ಅವರೊಬ್ಬರನ್ನೇ ಪೂಜಿಸಿರಿ.