ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.