ಆ ಊರಿನ ಜನರು ಹೊರಗೆ ಬಂದು ಯೋವಾಬನ ಸೈನ್ಯದೊಡನೆ ಹೋರಾಡಿದರು. ದಾವೀದನ ಸೇವಕರಲ್ಲಿ ಕೆಲವರು ಸತ್ತರು; ಹಿತ್ತಿಯನಾದ ಊರೀಯನೂ ಮಡಿದನು.