kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

9ನೇ ಅಧ್ಯಾಯ

,
ವಚನ   27

ಜುದೇಯದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ,” ಎಂದು ಕೂಗಲು ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.

Go to Home Page