ಸೊಲೊಮೋನನು ಮಾಡಿಸಿದ್ದ ಕಂಚಿನ ಬಲಿಪೀಠವು, ಸಮರ್ಪಣೆಯಾದ ದಹನಬಲಿದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ ಶಾಂತಿಸಮಾಧಾನಬಲಿಯ ಕೊಬ್ಬನ್ನೂ ಹಿಡಿಯಲಾಗಲಿಲ್ಲ. ಆದ್ದರಿಂದ ಅವನು ಸರ್ವೇಶ್ವರನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಇವುಗಳನ್ನೆಲ್ಲಾ ಸಮರ್ಪಿಸಿದನು.