ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪೂರ್ವದಿಕ್ಕಿನ ಕಣಿವೆಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲ ಕಾರ್ಯಗಳಲ್ಲೂ ಯಶಸ್ವಿ ಆದನು.