kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

36ನೇ ಅಧ್ಯಾಯ

,
ವಚನ   14

ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು.

Go to Home Page