ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಜ್ಞಾನೋಕ್ತಿಗಳು
,
27ನೇ ಅಧ್ಯಾಯ
,
ವಚನ 22
ಮೂರ್ಖನನ್ನು ಕಾಳಿನ ಸಂಗಡ ಒರಳಿಗೆ ಹಾಕಿ ಒನಕೆಯಿಂದ ಕುಟ್ಟಿದರೂ ಮೂರ್ಖತನ ತೊಲಗದು.
Go to Home Page