ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.