ನಮ್ಮ ಪಾಲಕರು ಪಶುಪ್ರಾಯರು ಸರ್ವೇಶ್ವರನ ಕಡೆಗೆ ಕಣ್ಣೆತ್ತದೆಹೋದರು. ಆ ಕಾರಣ ಅವರ ಕಾರ್ಯ ಸಾರ್ಥಕವಾಗಲಿಲ್ಲ ಚದರಿಹೋದವು ಅವರ ಹಿಂಡುಗಳೆಲ್ಲ.