ಯೆರೆಮೀಯ ಈ ಪ್ರವಾದನೆ ಮಾಡುವುದನ್ನು ಇಮ್ಮೇರನ ಮಗ ಹಾಗು ಸರ್ವೇಶ್ವರನ ಆಲಯದ ಮುಖ್ಯಾಧಿಕಾರಿಯಾದ ಯಾಜಕ ಪಷ್ಹೂರನು ಕೇಳಿದನು.