ನನ್ನ ಮಾತೆಲ್ಲ ಅರಚಾಟ ‘ಹಿಂಸಾಚಾರ, ಕೊಳ್ಳೆ’ ಇವೇ ನನ್ನ ಕೂಗಾಟ. ಸರ್ವೇಶ್ವರನ ವಾಕ್ಯವನ್ನು ನಾನು ಸಾರಿದೆ ಜನರ ನಿಂದೆ ಪರಿಹಾಸ್ಯಕ್ಕೆ ಗುರಿಯಾದೆ.