ಸರ್ವೇಶ್ವರನು ಕನಿಕರಿಸದೆ ಕೆಡವಿಬಿಟ್ಟ ಪಟ್ಟಣದ ಗತಿ ಅವನಿಗಾಗಲಿ ! ಬೆಳಿಗ್ಗೆ ಕಿರುಚಾಟ, ನಡುಹಗಲಲ್ಲಿ ಕೂಗಾಟ ಅವನ ಕಿವಿಗೆ ಬೀಳಲಿ !