ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”
Go to Home Page