ನಗರದಲ್ಲೆ ನಿಲ್ಲುವವನು ಖಡ್ಗ - ಕ್ಷಾಮ - ವ್ಯಾಧಿಗಳಿಂದ ಸಾಯುವನು. ನಿಮಗೆ ಮುತ್ತಿಗೆ ಹಾಕುತ್ತಿರುವ ಬಾಬಿಲೋನಿಯಾದವರಿಗೆ ಮರೆಹೋಗಲು ನಗರವನ್ನು ಬಿಡುವವನು ಬದುಕುವನು. ತನ್ನ ಪ್ರಾಣವನ್ನಾದರು ಬಾಚಿಕೊಂಡು ಹೋಗುವನು.