ಬಹುಜನರು ಮುಗ್ಗರಿಸಿ ಬಿದ್ದರು ಹೌದು, ಒಬ್ಬರಿಗೊಬ್ಬರು ತಾಕಿ ಬಿದ್ದರು. ‘ಎದ್ದು ಜನ್ಮಭೂಮಿಗೆ ತೆರಳೋಣ ಸ್ವಜನರನ್ನು ಸೇರಿಕೊಳ್ಳೋಣ ಸಂಹರಿಸುವ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು.