ಇಗೋ, ಸೇನಾಧೀಶ್ವರ ಸರ್ವೇಶ ಎಂಬ ಹೆಸರುಳ್ಳ ರಾಜಾಧಿರಾಜನ ನುಡಿ: ‘ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದಂತೆ ಉನ್ನತನೊಬ್ಬನು ಬರುವನು, ನನ್ನ ಜೀವದಾಣೆ.’