ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಜೆರುಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ಆಗ ತಿಳಿಯುವುದು. ಇದು ಸರ್ವೇಶ್ವರನಾದ ದೇವರ ನುಡಿ.”