ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.