ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲ ಕಡೆಯ ಗಾಳಿಗೆ ತೂರಿಬಿಡುವೆನು; ಈ ಮಾತನ್ನು ಆಡಿದವನು ಸರ್ವೇಶ್ವರನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”