ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ನಾಡನ್ನು ಇನ್ನು ಹಾಳುಮಾಡದು. ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.