ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಜೆರುಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆ, ಜನರು ಹಾಳುಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”