ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: :ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.