ಆತನ ಪವಿತ್ರಾಲಯವನ್ನು ಕೆಡವಿತು. ಅನುದಿನದ ಬಲಿಯರ್ಪಣೆಯನ್ನು ಅಡಗಿಸುವುದಕ್ಕಾಗಿ ನೀಚತನದಿಂದ ಒಂದು ಸೈನ್ಯವನ್ನೆಬ್ಬಿಸಿತು. ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿತು. ತನ್ನ ಇಷ್ಟಾರ್ಥವನ್ನು ಈಡೇರಿಸಿಕೊಂಡು ವೃದ್ಧಿಗೆ ಬಂದಿತು.